ಬ್ರೇಕಿಂಗ್ ನ್ಯೂಸ್
17-12-20 09:18 pm Mangaluru Correspondent ಕರಾವಳಿ
ಮಂಗಳೂರು, ಡಿ.17: ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ, ಕೇರಳದ ಚಿತ್ತಾರಿ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಗುರುವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ಸಂಜೆ 4:30ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದು, ತಪಾಸಣೆ ವೇಳೆ ಯೂರೊ ಹಾಗು ಯುಎಇ ದಿರ್ಹಾಮ್ ಪತ್ತೆಯಾಗಿದೆ. ಧರಿಸಿದ್ದ ಒಳ ಉಡುಪಿನ ಒಳಗಡೆ ಇಟ್ಟು ಸಾಗಾಟ ಮಾಡುತ್ತಿದ್ದ.
ಸಿಐಎಸ್ಎಫ್ ಅಧಿಕಾರಿ ದೇವೇಂದರ್ ಸಿಂಗ್ ತಪಾಸಣೆ ನಡೆಸಿ ಅಕ್ರಮ ಸಾಗಾಟದ ವಿದೇಶಿ ಕರೆನ್ಸಿ ಪತ್ತೆ ಮಾಡಿದ್ದಾರೆ. ಆರೋಪಿ ಸಹಿತ ಸೊತ್ತನ್ನು ಮುಂದಿನ ತನಿಖೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
Man held for carrying illegal foreign currency at Mangalore International Airport. It is said he was carrying currencies of UAE and Euro worth 4,35,200 Rs.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm