ಬ್ರೇಕಿಂಗ್ ನ್ಯೂಸ್
11-03-25 03:19 pm Mangalore Correspondent ಕರಾವಳಿ
ಪುತ್ತೂರು, ಮಾ.11 : ಬಾಲಿವುಡ್ ನಟಿ ಕತ್ರಿನಾ ಕೈಫ್ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾ.11 ಮತ್ತು 12 ರಂದು ಕತ್ರಿನಾ ಕುಕ್ಕೆ ಸುಬ್ರಹ್ಮಣ್ಯದಲ್ಲಿಯೇ ಉಳಿದುಕೊಳ್ಳಲಿದ್ದು ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ದುಪ್ಪಟ್ಟಾ ಸುತ್ತಿಕೊಂಡಿರುವ ಕತ್ರಿನಾ ಅವರು ಮಾಧ್ಯಮದ ಕಣ್ಣಿನಿಂದ ದೂರವಿರಲು ಪ್ರಯತ್ನ ಪಟ್ಟಿದ್ದಾರೆ.

ಕ್ಷೇತ್ರದ ವತಿಯಿಂದ ಆದಿ ಸುಬ್ರಹ್ಮಣ್ಯ ಬಳಿಯ ಯಾಗಶಾಲೆಯಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುತ್ತದೆ. ಅಲ್ಲಿ ಸೇವೆ ಮಾಡುವವರು ಕನಿಷ್ಠ ಎರಡು ದಿನ ಕ್ಷೇತ್ರದಲ್ಲಿ ಉಳಿದುಕೊಳ್ಳಬೇಕು. ಮುನ್ನಾದಿನ ಮತ್ತು ಮರುದಿನ ಬೆಳಗ್ಗೆ ಸೇವೆಯ ವಿಧಿಗಳು ಇರಲಿವೆ. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ಸೇವೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.
Bollywood star Katrina Kaif visited the renowned Kukke Subrahmanya Temple here on Tuesday, March 11. She will be staying at the temple premises today (March 11, Tuesday) and tomorrow (March 12, Wednesday) to participate in religious rituals. Accompanied by friends, Katrina Kaif is performing the Sarpa Samskara ritual at the temple.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm