ಬ್ರೇಕಿಂಗ್ ನ್ಯೂಸ್
11-03-25 03:19 pm Mangalore Correspondent ಕರಾವಳಿ
ಪುತ್ತೂರು, ಮಾ.11 : ಬಾಲಿವುಡ್ ನಟಿ ಕತ್ರಿನಾ ಕೈಫ್ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾ.11 ಮತ್ತು 12 ರಂದು ಕತ್ರಿನಾ ಕುಕ್ಕೆ ಸುಬ್ರಹ್ಮಣ್ಯದಲ್ಲಿಯೇ ಉಳಿದುಕೊಳ್ಳಲಿದ್ದು ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ದುಪ್ಪಟ್ಟಾ ಸುತ್ತಿಕೊಂಡಿರುವ ಕತ್ರಿನಾ ಅವರು ಮಾಧ್ಯಮದ ಕಣ್ಣಿನಿಂದ ದೂರವಿರಲು ಪ್ರಯತ್ನ ಪಟ್ಟಿದ್ದಾರೆ.

ಕ್ಷೇತ್ರದ ವತಿಯಿಂದ ಆದಿ ಸುಬ್ರಹ್ಮಣ್ಯ ಬಳಿಯ ಯಾಗಶಾಲೆಯಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುತ್ತದೆ. ಅಲ್ಲಿ ಸೇವೆ ಮಾಡುವವರು ಕನಿಷ್ಠ ಎರಡು ದಿನ ಕ್ಷೇತ್ರದಲ್ಲಿ ಉಳಿದುಕೊಳ್ಳಬೇಕು. ಮುನ್ನಾದಿನ ಮತ್ತು ಮರುದಿನ ಬೆಳಗ್ಗೆ ಸೇವೆಯ ವಿಧಿಗಳು ಇರಲಿವೆ. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ಸೇವೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.
Bollywood star Katrina Kaif visited the renowned Kukke Subrahmanya Temple here on Tuesday, March 11. She will be staying at the temple premises today (March 11, Tuesday) and tomorrow (March 12, Wednesday) to participate in religious rituals. Accompanied by friends, Katrina Kaif is performing the Sarpa Samskara ritual at the temple.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm