ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm