ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm