ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm