ಬ್ರೇಕಿಂಗ್ ನ್ಯೂಸ್
12-03-25 09:17 pm Udupi Correspondent ಕರಾವಳಿ
ಉಡುಪಿ, ಮಾ.12 : ಇತ್ತೀಚೆಗೆ ಮಣಿಪಾಲದಲ್ಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸಿಂಗ್ ಮಾಡಿಯೂ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬುಧವಾರ ಸಂಜೆ ಹಿರಿಯಡ್ಕದಲ್ಲಿರುವ ಮಾಹಿತಿ ಪಡೆದು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕಾಗಿ ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜು ಫೈರ್ ಮಾಡಿದ್ದಾರೆ.
ಮಾ.4ರಂದು ಥಾರ್ ಜೀಪಿನಲ್ಲಿ ತನ್ನ ಕಾಸರಗೋಡು ಮೂಲದ ಪ್ರೇಯಸಿ ಜೊತೆಗೆ ಮಣಿಪಾಲಕ್ಕೆ ಬಂದಿದ್ದ ಇಸಾಕ್ ಬಂಧನಕ್ಕೆ ಬೆಂಗಳೂರಿನ ನೆಲಮಂಗಲ ಪೊಲೀಸರು ಬಲೆ ಬೀಸಿದ್ದರು. ದರೋಡೆ ಪ್ರಕರಣದಲ್ಲಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದರೂ, ಮಣಿಪಾಲ- ಉಡುಪಿ ಮಧ್ಯೆ ಹಲವು ವಾಹನಗಳಿಗೆ ಡಿಕ್ಕಿಯಾಗಿಸಿ ರಾತ್ರಿ ವೇಳೆ ಪರಾರಿಯಾಗಿದ್ದ.

ಆನಂತರ ಉಡುಪಿ ಪೊಲೀಸರು ಆತನ ಪ್ರೇಯಸಿಯನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಆದರೆ, ಇಸಾಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಉಡುಪಿಯಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇದೀಗ ಹಿರಿಯಡ್ಕದಲ್ಲಿ ಪೊಲೀಸರು ಶೂಟೌಟ್ ಮಾಡಿ ಬಂಧನ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಮೂಲದ ಉದ್ಯಮಿಯನ್ನು ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. ಗರುಡ ಗ್ಯಾಂಗ್ ಸದಸ್ಯರು ಕೃತ್ಯ ನಡೆಸಿರುವ ಮಾಹಿತಿ ಮೇರೆಗೆ ಪೊಲೀಸರು ಇಸಾಕ್ ಬೆನ್ನು ಹತ್ತಿದ್ದರು. ಮಣಿಪಾಲ ಠಾಣೆಯಲ್ಲಿ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆಯತ್ನ ಹಾಗೂ ಆರ್ಮ್ಸ್ ಆಕ್ಟಿನಡಿ ಕೇಸು ದಾಖಲಿಸಲಾಗಿತ್ತು.
Udupi Police open fire on Notorious Garuda Gang criminal Isaac, hospitalised. A shootout took place in Hiriyadka, Udupi, when the police were transporting arrested notorious criminal Isaac, a most-wanted member of the Garuda Gang along with three others. The operation was carried out by Manipal police sub-inspector Devaraj and his team.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm