ಬ್ರೇಕಿಂಗ್ ನ್ಯೂಸ್
12-03-25 09:17 pm Udupi Correspondent ಕರಾವಳಿ
ಉಡುಪಿ, ಮಾ.12 : ಇತ್ತೀಚೆಗೆ ಮಣಿಪಾಲದಲ್ಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸಿಂಗ್ ಮಾಡಿಯೂ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬುಧವಾರ ಸಂಜೆ ಹಿರಿಯಡ್ಕದಲ್ಲಿರುವ ಮಾಹಿತಿ ಪಡೆದು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕಾಗಿ ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜು ಫೈರ್ ಮಾಡಿದ್ದಾರೆ.
ಮಾ.4ರಂದು ಥಾರ್ ಜೀಪಿನಲ್ಲಿ ತನ್ನ ಕಾಸರಗೋಡು ಮೂಲದ ಪ್ರೇಯಸಿ ಜೊತೆಗೆ ಮಣಿಪಾಲಕ್ಕೆ ಬಂದಿದ್ದ ಇಸಾಕ್ ಬಂಧನಕ್ಕೆ ಬೆಂಗಳೂರಿನ ನೆಲಮಂಗಲ ಪೊಲೀಸರು ಬಲೆ ಬೀಸಿದ್ದರು. ದರೋಡೆ ಪ್ರಕರಣದಲ್ಲಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದರೂ, ಮಣಿಪಾಲ- ಉಡುಪಿ ಮಧ್ಯೆ ಹಲವು ವಾಹನಗಳಿಗೆ ಡಿಕ್ಕಿಯಾಗಿಸಿ ರಾತ್ರಿ ವೇಳೆ ಪರಾರಿಯಾಗಿದ್ದ.

ಆನಂತರ ಉಡುಪಿ ಪೊಲೀಸರು ಆತನ ಪ್ರೇಯಸಿಯನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಆದರೆ, ಇಸಾಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಉಡುಪಿಯಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇದೀಗ ಹಿರಿಯಡ್ಕದಲ್ಲಿ ಪೊಲೀಸರು ಶೂಟೌಟ್ ಮಾಡಿ ಬಂಧನ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಮೂಲದ ಉದ್ಯಮಿಯನ್ನು ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. ಗರುಡ ಗ್ಯಾಂಗ್ ಸದಸ್ಯರು ಕೃತ್ಯ ನಡೆಸಿರುವ ಮಾಹಿತಿ ಮೇರೆಗೆ ಪೊಲೀಸರು ಇಸಾಕ್ ಬೆನ್ನು ಹತ್ತಿದ್ದರು. ಮಣಿಪಾಲ ಠಾಣೆಯಲ್ಲಿ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆಯತ್ನ ಹಾಗೂ ಆರ್ಮ್ಸ್ ಆಕ್ಟಿನಡಿ ಕೇಸು ದಾಖಲಿಸಲಾಗಿತ್ತು.
Udupi Police open fire on Notorious Garuda Gang criminal Isaac, hospitalised. A shootout took place in Hiriyadka, Udupi, when the police were transporting arrested notorious criminal Isaac, a most-wanted member of the Garuda Gang along with three others. The operation was carried out by Manipal police sub-inspector Devaraj and his team.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am