ಬ್ರೇಕಿಂಗ್ ನ್ಯೂಸ್
12-03-25 10:16 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾಪತ್ತೆಯಾದ 17 ದಿನಗಳ ಬಳಿಕ ಕಡೆಗೂ ಪಿಯುಸಿ ವಿದ್ಯಾರ್ಥಿ ದಿಗಂತ್ ಫರಂಗಿಪೇಟೆಯ ಮನೆಗೆ ತಲುಪಿದ್ದಾನೆ. ಮಕ್ಕಳ ರಕ್ಷಣಾ ಘಟಕದ ಸದಸ್ಯರು ಬುಧವಾರ ಸಂಜೆ ವೇಳೆಗೆ ವಿದ್ಯಾರ್ಥಿ ಅಭಿಪ್ರಾಯ ಕೇಳಿ ತಾಯಿ ಜೊತೆಗೆ ಮನೆಗೆ ಕಳಿಸಿಕೊಟ್ಟಿದ್ದಾರೆ.
ರಾತ್ರಿ ಎಂಟು ಗಂಟೆ ವೇಳೆಗೆ ದಿಗಂತ್ ಮನೆಗೆ ಆಗಮಿಸಿದ್ದು 15 ದಿನಗಳಿಂದ ದೂರವಾಗಿದ್ದ ಮನೆ ಮಗನನ್ನು ಕಂಡು ಮನೆಮಂದಿ ಆನಂದ ತುಂದಿಲರಾಗಿದ್ದಾರೆ. ಆಮೂಲಕ ನಾಪತ್ತೆ ಪ್ರಕರಣಕ್ಕೆ ಕೊನೆಗೂ ಸುಖಾಂತ್ಯ ಆಗಿದೆ. ಬುಧವಾರ ಬೆಳಗ್ಗೆ ಹೈಕೋರ್ಟ್ ನಲ್ಲಿ ಪೋಷಕರು ತಮ್ಮ ಮಗನನ್ನು ಕಳಿಸಿಕೊಡಬೇಕು ಎಂದು ಬೇಡಿಕೆ ಇಟ್ಟಾಗ ಸಿಡಬ್ಲ್ಯುಸಿ ಹೇಳಿದಂತೆ ನಡೆದುಕೊಳ್ಳುವಂತೆ ಸೂಚಿಸಿತ್ತು.


ಫೆ.25 ರಂದು ದಿಗಂತ್ ಫರಂಗಿಪೇಟೆ ರೈಲ್ವೆ ಹಳಿಯಿಂದ ರಾತ್ರಿ ವೇಳೆ ನಾಪತ್ತೆಯಾಗಿದ್ದ. ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಕಾಲೇಜಿನಿಂದ ತಂದಿದ್ದ ದಿಗಂತ್ ಬಳಿಕ ಸಂಜೆ ವೇಳೆ ದೇವಸ್ಥಾನಕ್ಕೆಂದು ತೆರಳಿದ್ದು, ಅಲ್ಲಿಂದ ನಾಪತ್ತೆಯಾಗಿದ್ದ.
ಅಪ್ರಾಪ್ತ ಬಾಲಕ ನಿಗೂಢವಾಗಿ ನಾಪತ್ತೆಯಾಗಿದ್ದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿ, ಬೇರೆಬೇರೆ ರೀತಿಯ ಗಾಸಿಪ್ ಗಳಿಗೂ ಅವಕಾಶ ಮಾಡಿಕೊಟ್ಟಿತ್ತು. ವಿಧಾನಸಭೆಯಲ್ಲು ಈ ವಿಚಾರ ಪ್ರಸ್ತಾಪಗೊಂಡು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು.
Missing student Diganth has been reunited with his family after a mysterious disappearance that lasted 12 days. The young man prompting an extensive search effort by authorities and concerned community members who rallied together to find him. Diganth's ordeal came to a close when he voluntarily confessed his desire to return home, stating, "I want to go home to CDWC," referring to the Center for Development of Women and Children, where he had been staying. Following his confession, Diganth was permitted to leave the facility and rejoin his family.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm