ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm