ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm