ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm