ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm