ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm