ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm