ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm