ಬ್ರೇಕಿಂಗ್ ನ್ಯೂಸ್
18-12-20 11:06 am Mangalore Correspondent ಕರಾವಳಿ
ಕೊಣಾಜೆ, ಡಿ.18 : ಕೌಟುಂಬಿಕ ಕಲಹದಿಂದ ಮನನೊಂದ ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಆಗಿರುವ ಅನಿಲ್ ಕುಮಾರ್ (29)ನಾಪತ್ತೆಯಾದವರು. ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಮೂಲದವರಾಗಿದ್ದು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಮನೆಯಲ್ಲಿ ತಾಯಿ ಮತ್ತು ಪತ್ನಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಪತ್ನಿ ಮುನಿಸಿಕೊಂಡು ತವರು ಮನೆ ಸೇರಿದ್ದರು. ಇದರಿಂದ ಮನನೊಂದಿದ್ದ ಅನಿಲ್ ಅವರು ಗುರುವಾರ ಸಂಜೆಯಿಂದ ಮನೆ ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನನೊಂದಿದ್ದ ಮಗ ಎಲ್ಲಿ ಹೋಗಿದ್ದಾನೆಂದು ಆತಂಕಗೊಂಡ ತಾಯಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Police constable in Konaje is said to be missing since last evening. It is said due to family dispute the constable was very much disturbed. Mother has filed a complaint at the Konaje Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm