ಬ್ರೇಕಿಂಗ್ ನ್ಯೂಸ್
16-03-25 02:05 pm Mangalore Correspondent ಕರಾವಳಿ
ಮಂಗಳೂರು, ಮಾ.16 : ಮಂಗಳೂರು ಜೈಲಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ನಸುಕಿನ 4ರಿಂದ 4.50ರ ನಡುವೆ ಘಟನೆ ನಡೆದಿದೆ. ಮೂಡುಬಿದ್ರೆ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಕಾಶ್ ಗೋಪಾಲ ಮೂಲ್ಯ (50) ಮಾ.11ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು ಮಂಗಳೂರು ಜೈಲು ಸೇರಿದ್ದ. ಜೈಲಿನ ಟಾಯ್ಲೆಟ್ ಒಳಗಡೆಯ ಕಿಟಕಿಗೆ ನೇಣು ಹಾಕಿದ್ದು ಕೆಲವೊತ್ತಲ್ಲಿ ಜೈಲು ಸಿಬಂದಿ ಗಮನಿಸಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನು ಸಿಗೋದಿಲ್ಲ, ಯಾರು ಕೂಡ ಜೈಲಿನಿಂದ ಬಿಡಿಸಲು ಬರೋದಿಲ್ಲ ಅಂತ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಮೂಡುಬಿದ್ರೆ ಲಾಡಿಯಲ್ಲಿ ನೆಲೆಸಿದ್ದ ಪ್ರಕಾಶ್ ಬೆಳಗಾವಿ ಮೂಲದ ಕೂಲಿ ಕಾರ್ಮಿಕನಾಗಿದ್ದು ವಿಪರೀತ ಕುಡಿತದ ಚಟ ಹೊಂದಿದ್ದ. ಅಲ್ಲಿಯೇ ಪರಿಸರದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ. ಆತನ ಮೊಬೈಲ್ ನಲ್ಲಿ ವಿಡಿಯೋ ಸಿಕ್ಕಿದ್ದು ಪೊಲೀಸರು ವಶಕ್ಕೆ ಪಡೆದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮನೆಯಲ್ಲಿ ಪತ್ನಿಗೆ ಕುಡಿದು ಬಂದು ಹೊಡೆಯುತ್ತಿದ್ದುದರಿಂದ ಬಂಧನ ಆಗಿದ್ದರೂ ನೋಡಲು ಬಂದಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಪೊಲೀಸರದ್ದು. ಜೈಲಿನಲ್ಲಿ ಆತ್ಮಹತ್ಯೆ ಆಗಿರುವ ಬಗ್ಗೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POSCO Accused in Mangalore Commits Suicide in Jail. The deceased has been identified as Prakash Gopal Moolya (43). As per preliminary information, the prisoner hanged himself using a towel tied to the window grille in the toilet of Barrack ‘B’, Cell No. 2 of the jail. The incident was immediately noticed by the duty staff, and he was rushed to Government Wenlock Hospital, Mangalore, in the jail’s official vehicle. However, doctors declared him brought dead after examination.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm