ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm