ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm