ಬ್ರೇಕಿಂಗ್ ನ್ಯೂಸ್
22-03-25 03:15 pm Mangalore Correspondent ಕರಾವಳಿ
ಸುಳ್ಯ, ಮಾರ್ಚ್ 22 : ನಾಯಿಮರಿಯೊಂದು ಕಡಿತಕ್ಕೊಳಗಾಗಿದ್ದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸುಳ್ಯ ಗಡಿಭಾಗ ಸಂಪಾಜೆಯಲ್ಲಿ ನಡೆದಿದೆ.
ಸುಳ್ಯ ಗಡಿಭಾಗದ ಸಂಪಾಜೆಯಲ್ಲಿ ಘಟನೆ ನಡೆದಿದ್ದು ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆಗೆ ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ನಾಯಿ ಮರಿಯೊಂದು ಅವರಿಗೆ ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ. ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದಲ್ಲದೆ, ವಿಚಿತ್ರವಾಗಿ ವರ್ತಿಸತೊಡಗಿದ್ದರು. ಹಾಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು.
ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾರ್ಚ್ 20ರಂದು ಮಹಿಳೆ ಮೃತಪಟ್ಟಿದ್ದಾರೆ. ಇತ್ತ ಆ ನಾಯಿ ಮರಿ ಕಾಣದಾಗಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕು ವೈದ್ಯಾಧಿಕಾರಿ ಸಲಹೆಯಂತೆ ನಾಯಿ ಸಂಪರ್ಕಕ್ಕೆ ಬಂದ ಎಲ್ಲರೂ ಏಂಟಿ ರೇಬಿಸ್ ಚುಚ್ಚುಮದ್ದು ಪಡೆಯುವಂತೆ ಸೂಚಿಸಿದ್ದಾರೆ.
In a tragic incident, a 42-year-old woman has died from rabies in Sampaje, a town in Sullia, Mangalore. The woman reportedly contracted the virus after being bitten by dog.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm