ಬ್ರೇಕಿಂಗ್ ನ್ಯೂಸ್
24-03-25 01:35 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಸ್ನೇಹಿತರೊಂದಿಗೆ ಚಿಕ್ಕಮಗಳೂರಿಗೆ ಟೂರ್ ಹೋಗಿದ್ದ ವೇಳೆ ಕೊಡಗಿನ ಕುಶಾಲನಗರ ಮೂಲದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ತಲೆ ಕೆಳಗಾಗಿಸಿ ಡೈವ್ ಮಾಡಿದ್ದು ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕ ನಿಶಾಂತ್ (32) ಮೃತ ಯುವಕ. ಈಜಾಟಕ್ಕಾಗಿ ಈಜುಕೊಳದ ಯುವಕ ಮೇಲಿನಿಂದ ತಲೆ ಕೆಳಗಾಗಿಸಿ ಹಾರಿದ್ದು ಈ ಸಂದರ್ಭ ತಲೆಗೆ ತಳಪಾಯ ಡಿಕ್ಕಿ ಹೊಡೆದು ಈಜುಕೊಳದಲ್ಲೇ ಅಸ್ವಸ್ಥರಾಗಿದ್ದಾರೆ. ನೀರಿನಲ್ಲಿ ಅಂಗಾತ ಬಿದ್ದ ಅವರನ್ನು ಕೂಡಲೇ ಸ್ನೇಹಿತರು ಮೇಲಕ್ಕೆತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.


ಕೊನೆ ಕ್ಷಣದಲ್ಲಿ ನಿಶಾಂತ್ ನೀರಿಗೆ ಹಾರುವುದು ಮತ್ತು ಕೂಡಲೇ ಸ್ನೇಹಿತರು ಎತ್ತಿ ಆರೈಕೆ ಮಾಡಿರುವುದು ದೃಶ್ಯದಲ್ಲಿ ದಾಖಲಾಗಿದೆ.
#Madikeri Youth Dies in #Mangalore hospital after Attempting Dive in #SwimmingPool During #Chikmagalur Tour. The victim, identified as Nishant, was the owner of a mobile gallery shop in #Kushalnagar. pic.twitter.com/AkFJEghHQM
— Headline Karnataka (@hknewsonline) March 24, 2025
Madikeri Youth Dies in Mangalore hospital after Attempting Dive in Swimming Pool During Chikmagalur Tour. In a tragic incident, a young man from Madikeri lost his life while on a holiday in Chikmagalur. The victim, identified as Nishant, was the owner of a mobile gallery shop in Kushalnagar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm