ಬ್ರೇಕಿಂಗ್ ನ್ಯೂಸ್
24-03-25 01:35 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಸ್ನೇಹಿತರೊಂದಿಗೆ ಚಿಕ್ಕಮಗಳೂರಿಗೆ ಟೂರ್ ಹೋಗಿದ್ದ ವೇಳೆ ಕೊಡಗಿನ ಕುಶಾಲನಗರ ಮೂಲದ ಯುವಕನೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ತಲೆ ಕೆಳಗಾಗಿಸಿ ಡೈವ್ ಮಾಡಿದ್ದು ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕ ನಿಶಾಂತ್ (32) ಮೃತ ಯುವಕ. ಈಜಾಟಕ್ಕಾಗಿ ಈಜುಕೊಳದ ಯುವಕ ಮೇಲಿನಿಂದ ತಲೆ ಕೆಳಗಾಗಿಸಿ ಹಾರಿದ್ದು ಈ ಸಂದರ್ಭ ತಲೆಗೆ ತಳಪಾಯ ಡಿಕ್ಕಿ ಹೊಡೆದು ಈಜುಕೊಳದಲ್ಲೇ ಅಸ್ವಸ್ಥರಾಗಿದ್ದಾರೆ. ನೀರಿನಲ್ಲಿ ಅಂಗಾತ ಬಿದ್ದ ಅವರನ್ನು ಕೂಡಲೇ ಸ್ನೇಹಿತರು ಮೇಲಕ್ಕೆತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.


ಕೊನೆ ಕ್ಷಣದಲ್ಲಿ ನಿಶಾಂತ್ ನೀರಿಗೆ ಹಾರುವುದು ಮತ್ತು ಕೂಡಲೇ ಸ್ನೇಹಿತರು ಎತ್ತಿ ಆರೈಕೆ ಮಾಡಿರುವುದು ದೃಶ್ಯದಲ್ಲಿ ದಾಖಲಾಗಿದೆ.
#Madikeri Youth Dies in #Mangalore hospital after Attempting Dive in #SwimmingPool During #Chikmagalur Tour. The victim, identified as Nishant, was the owner of a mobile gallery shop in #Kushalnagar. pic.twitter.com/AkFJEghHQM
— Headline Karnataka (@hknewsonline) March 24, 2025
Madikeri Youth Dies in Mangalore hospital after Attempting Dive in Swimming Pool During Chikmagalur Tour. In a tragic incident, a young man from Madikeri lost his life while on a holiday in Chikmagalur. The victim, identified as Nishant, was the owner of a mobile gallery shop in Kushalnagar.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm