ಬ್ರೇಕಿಂಗ್ ನ್ಯೂಸ್
31-03-25 12:26 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.30 : ಯಕ್ಷಗಾನ ಮುಗಿಸಿ ಬೈಕಿನಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ (40) ಅಪಘಾತಕ್ಕೀಡಾಗಿ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ತಿರುವಿನಲ್ಲಿ ನಡೆದಿದೆ.
ಅಂಡಿಂಜೆ ಗ್ರಾಮದ ಪಿಲಿಯೂರು ನಿವಾಸಿ, ಮಂಗಳೂರಿನ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ನಿನ್ನೆ ರಾತ್ರಿ ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ 4 ಗಂಟೆಗೆ ತಮ್ಮ ಬೈಕ್ನಲ್ಲಿ ಮನೆಯತ್ತ ಬರುತ್ತಿದ್ದರು. ಇವರ ಬೈಕ್ ಇನ್ನೇನು ಮನೆ ತಲುಪಲು ಕೆಲವೇ ಕಿಮೀ ಇದ್ದಾಗ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನ ಸಮೀಪದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.
ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಸತೀಶ್ ಆಚಾರ್ಯ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಬೈಕ್ನಲ್ಲಿದ್ದವರಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
A devastating accident in Belthangady has claimed the life of Bhagavata Satish Acharya, a well-respected figure in the Yakshagana performing arts community, after two motorcycles collided. The incident occurred late last night as Acharya, aged 40 and hailing from Andimje, was returning home after a successful performance.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm