ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm