ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm