ಬ್ರೇಕಿಂಗ್ ನ್ಯೂಸ್
03-04-25 04:04 pm Mangalore Correspondent ಕರಾವಳಿ
ಮಂಗಳೂರು, ಎ.3 : ಮಂಗಳೂರು ಕೋರ್ಟ್ ಆವರಣದಲ್ಲಿ ಜಡ್ಜ್ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಈಡಿಯಟ್ ಎಂದಿದ್ದ ಆರೋಪದಲ್ಲಿ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ.



ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬುಧವಾರ ಪ್ರಕರಣ ಒಂದರ ವಿಚಾರಣೆ ಸಂದರ್ಭದಲ್ಲಿ ಯುವ ವಕೀಲೆಯೊಬ್ಬರು ತಪ್ಪು ಮಾತಾಡಿದ್ದಕ್ಕೆ ಜಡ್ಜ್ ಈಡಿಯಟ್ ಎಂದು ಬೈದಿದ್ದರು ಎನ್ನಲಾಗಿದೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.
In a striking display of solidarity, a group of young lawyers staged a silent protest in the courtroom today, covering their faces with black cloths in response to what they deemed a disrespectful outburst from a presiding judge. The incident unfolded during a contentious hearing when the judge allegedly used foul language directed at a fellow advocate, prompting outrage among the legal community present.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm