ಬ್ರೇಕಿಂಗ್ ನ್ಯೂಸ್
03-04-25 04:04 pm Mangalore Correspondent ಕರಾವಳಿ
ಮಂಗಳೂರು, ಎ.3 : ಮಂಗಳೂರು ಕೋರ್ಟ್ ಆವರಣದಲ್ಲಿ ಜಡ್ಜ್ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಈಡಿಯಟ್ ಎಂದಿದ್ದ ಆರೋಪದಲ್ಲಿ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ.



ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬುಧವಾರ ಪ್ರಕರಣ ಒಂದರ ವಿಚಾರಣೆ ಸಂದರ್ಭದಲ್ಲಿ ಯುವ ವಕೀಲೆಯೊಬ್ಬರು ತಪ್ಪು ಮಾತಾಡಿದ್ದಕ್ಕೆ ಜಡ್ಜ್ ಈಡಿಯಟ್ ಎಂದು ಬೈದಿದ್ದರು ಎನ್ನಲಾಗಿದೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.
In a striking display of solidarity, a group of young lawyers staged a silent protest in the courtroom today, covering their faces with black cloths in response to what they deemed a disrespectful outburst from a presiding judge. The incident unfolded during a contentious hearing when the judge allegedly used foul language directed at a fellow advocate, prompting outrage among the legal community present.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm