ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm