ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm