ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm