ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm