ಬ್ರೇಕಿಂಗ್ ನ್ಯೂಸ್
07-04-25 07:01 pm Mangalore Correspondent ಕರಾವಳಿ
ಮಂಗಳೂರು, ಎ.6 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ ವೇಳೆ ಪೊಲೀಸ್ ಭದ್ರತೆ ನಡುವಲ್ಲೇ ಯುವಕನೊಬ್ಬ ಮುತ್ತಿಟ್ಟ ಪ್ರಸಂಗ ನಡೆದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಕೋರ್ಟ್ ಆವರಣದಲ್ಲೇ ಎಸ್ಡಿಪಿಐ ಕಾರ್ಯಕರ್ತನೊಬ್ಬ ಮುತ್ತು ನೀಡಿದ್ದಾನೆ. ಪೊಲೀಸರು ಹಿಡಿದುಕೊಂಡಿದ್ದಾಗಲೇ ಶಾಫಿಯನ್ನು ಬರಸೆಳೆದು ಹಣೆಗೆ ಮುತ್ತು ನೀಡಿದ್ದು ಇದರ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ವೈರಲ್ ಮಾಡಲಾಗಿದೆ.





2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ನಲ್ಲಿ ಕರೆತಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಶಾಫಿಯನ್ನು ಬಂಧಿಸಿ ದೇಶದ್ರೋಹ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಕೋರ್ಟಿಗೆ ಕರೆತರುತ್ತಿದ್ದಾಗಲೇ ಶಾಫಿ ಬೆಳ್ಳಾರೆಯನ್ನು ನೋಡಲು ಬಂದಿದ್ದ ಕಾರ್ಯಕರ್ತನೊಬ್ಬ ಮುತ್ತಿಟ್ಟು ಗ್ರೇಟ್ ಅನ್ನುವ ರೀತಿ ಶಹಭಾಷ್ ನೀಡಿದ್ದಾನೆ. ಪ್ರೀ ಪ್ಲಾನ್ ಆಗಿಯೇ ಯುವಕ ಎದುರಲ್ಲಿ ನಿಂತು ಮುತ್ತಿಟ್ಟು ಸುದ್ದಿಯಾಗಿದ್ದಾನೆ.
#Mangalore Activist affiliated with the Social Democratic Party of India (#SDPI) was filmed kissing #ShafiBellare, one of the accused in the high-profile murder case of #PraveenNettaru, while under police security in Mangalore. pic.twitter.com/0XW6iv7fLI
— Headline Karnataka (@hknewsonline) April 7, 2025
Mangalore Activist affiliated with the Social Democratic Party of India (SDPI) was filmed kissing Shafi Bellare, one of the accused in the high-profile murder case of Praveen Nettaru, while under police security in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm