ಬ್ರೇಕಿಂಗ್ ನ್ಯೂಸ್
09-04-25 10:57 pm Mangalore Correspondent ಕರಾವಳಿ
ಮಂಗಳೂರು, ಎ.9 : ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು ಅಳಪೆ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಮೇಲೇರಿ ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು. ಘಟನೆಯಿಂದ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿ ಮೇಲಕ್ಕೆತ್ತಿ ಬದಿಗೆ ಸರಿಸಿದ್ದಾರೆ.
Mangalore Driver Loses Control, Car Comes to Rest on Divide at alpe in padil.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm