ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm