ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm