ಬ್ರೇಕಿಂಗ್ ನ್ಯೂಸ್
13-04-25 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm