ಬ್ರೇಕಿಂಗ್ ನ್ಯೂಸ್
13-04-25 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm