ಬ್ರೇಕಿಂಗ್ ನ್ಯೂಸ್
13-04-25 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm