ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm