ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.
ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm