ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm