ಬ್ರೇಕಿಂಗ್ ನ್ಯೂಸ್
16-04-25 10:58 pm Mangalore Correspondent ಕರಾವಳಿ
ಬಂಟ್ವಾಳ, ಎ.16 : ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ (ಐಸಿವೈಎಂ) ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಮೃತಪಟ್ಟ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇವರು ತನ್ನ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಮಧ್ಯದ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಮೆಲ್ರಾಯ್ ಡಿಸೋಜ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ತಲೆಗೆ ಪೆಟ್ಟು ಬಿದ್ದುದರಿಂದ ಪ್ರಾಣ ಉಳಿಯಲಿಲ್ಲ.
ಮೆಲ್ರಾಯ್ ಡಿಸೋಜ ಐಸಿವೈಎಂ ಬಂಟ್ವಾಳ ವಿಭಾಗದಲ್ಲಿ ಯುವಕರ ಬಳಗದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು. ಕ್ರಿಶ್ಚಿಯನ್ ಸಮುದಾಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದರು. ಅನಿರೀಕ್ಷಿತವಾಗಿ ಬೈಕ್ ಅಪಘಾತದಲ್ಲಿ ಮೆಲ್ರಾಯ್ ಸಾವಿಗೀಡಾಗಿದ್ದು ಸ್ನೇಹಿತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೆಲ್ರಾಯ್ ಡಿಸೋಜ ಅಗಲಿಕೆ ಬಗ್ಗೆ ಐಸಿವೈಎಂ ಕೇಂದ್ರೀಯ ಘಟಕ ಸಂತಾಪ ವ್ಯಕ್ತಪಡಿಸಿದೆ.
In a tragic incident on Tuesday night, Melroy D’Sa (25), president of the ICYM Thodambila Unit, lost his life in a road accident. According to reports, Melroy was riding his bike when he reportedly lost control due to a pothole on the road. Locals rushed to his aid and quickly transported him to a nearby hospital. Despite immediate medical attention, he tragically succumbed to his injuries.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm