ಬ್ರೇಕಿಂಗ್ ನ್ಯೂಸ್
16-04-25 10:58 pm Mangalore Correspondent ಕರಾವಳಿ
ಬಂಟ್ವಾಳ, ಎ.16 : ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ (ಐಸಿವೈಎಂ) ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಮೃತಪಟ್ಟ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಇವರು ತನ್ನ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಮಧ್ಯದ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾಗಿದ್ದು, ಈ ವೇಳೆ ರಸ್ತೆಗೆ ಬಿದ್ದ ಮೆಲ್ರಾಯ್ ಡಿಸೋಜ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ತಲೆಗೆ ಪೆಟ್ಟು ಬಿದ್ದುದರಿಂದ ಪ್ರಾಣ ಉಳಿಯಲಿಲ್ಲ.
ಮೆಲ್ರಾಯ್ ಡಿಸೋಜ ಐಸಿವೈಎಂ ಬಂಟ್ವಾಳ ವಿಭಾಗದಲ್ಲಿ ಯುವಕರ ಬಳಗದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು. ಕ್ರಿಶ್ಚಿಯನ್ ಸಮುದಾಯದ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದರು. ಅನಿರೀಕ್ಷಿತವಾಗಿ ಬೈಕ್ ಅಪಘಾತದಲ್ಲಿ ಮೆಲ್ರಾಯ್ ಸಾವಿಗೀಡಾಗಿದ್ದು ಸ್ನೇಹಿತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೆಲ್ರಾಯ್ ಡಿಸೋಜ ಅಗಲಿಕೆ ಬಗ್ಗೆ ಐಸಿವೈಎಂ ಕೇಂದ್ರೀಯ ಘಟಕ ಸಂತಾಪ ವ್ಯಕ್ತಪಡಿಸಿದೆ.
In a tragic incident on Tuesday night, Melroy D’Sa (25), president of the ICYM Thodambila Unit, lost his life in a road accident. According to reports, Melroy was riding his bike when he reportedly lost control due to a pothole on the road. Locals rushed to his aid and quickly transported him to a nearby hospital. Despite immediate medical attention, he tragically succumbed to his injuries.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm