ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.


ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm