ಬ್ರೇಕಿಂಗ್ ನ್ಯೂಸ್
23-04-25 10:23 pm Udupi Correspondent ಕರಾವಳಿ
ಉಡುಪಿ, ಏ.23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. 'ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ಹಿಂದೂಗಳ ಮೇಲೆ ಉಗ್ರರು ದಾಳಿ ನಡೆಸಿದ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ವ್ಯತಿರಿಕ್ತ ಇಲ್ಲದೇ ಈ ಘಟನೆ ನಡೆದಿದೆ. ಈ ಘಟನೆ ಬಹಳ ಆಘಾತಕಾರಿ, ಸರ್ಕಾರ ಇದಕ್ಕೆ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಹೇಳಿದರು.
ಹಿಂದೂಗಳ ಮೇಲೆ ಉಗ್ರರ ಆಕ್ರಮಣ ಆತಂಕಕಾರಿ. ಸನಾತನ ಧರ್ಮದ ಅಸ್ತಿತ್ವ ಭಾರತದಲ್ಲಿ ನಾಶವಾಗುವ ಆತಂಕ ಶುರುವಾಗಿದೆ. ಈ ಘಟನೆಯನ್ನು ಖಂಡಿಸುತ್ತೇವೆ ಸರ್ಕಾರ ಎಚ್ಚೆತ್ತು ಶಾಶ್ವತ ಪರಿಹಾರ ಮಾಡಬೇಕು. ಕೇರಳ, ಪಶ್ಚಿಮ ಬಂಗಾಳ ಕಾಶ್ಮೀರದ ಘಟನೆಯಲ್ಲಿ ಮಾಸ್ಟರ್ ಪ್ಲಾನ್ ವರ್ಕ್ ಮಾಡುತ್ತಿದೆ ದೇಶದಲ್ಲಿ ಕಾಣದ ಕೈಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದರು.
ಹಿಂದುಗಳನ್ನು ನಾಶ ಮಾಡುವ ಹುನ್ನಾರ ;
ಸರ್ಕಾರ ವಿಮರ್ಶೆ ಮಾಡಿ ದುಷ್ಕೃತ್ಯಗಳ ಮೂಲಬೇರು ಕಿತ್ತೆಸೆಯಬೇಕು. ಉಗ್ರವಾದಿ ಸಮಸ್ಯೆಯನ್ನು ಪೂರ್ಣ ನಿರ್ಮೂಲನೆ ಮಾಡಲು ಒತ್ತಾಯಿಸುತ್ತೇನೆ. ಉಗ್ರರು, ನಿರಪರಾಧಿಗಳನ್ನು ಸಾರ್ವಜನಿಕರನ್ನು ಕೊಲ್ಲುತ್ತಾರೆ ಎಂಬ ಭಾವನೆ ಇತ್ತು. ಹಿಂದೂಗಳನ್ನು ನಾಶ ಮಾಡುವುದೇ ಇವರ ಹೊನ್ನಾರ ಎಂಬುದು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಜಾಗತಿಕ ಷಡ್ಯಂತ್ರ ;
ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯಿಂದ ವ್ಯಾಕುಲರಾಗಿದ್ದೇವೆ. ಇದು ಭಯೋತ್ಪಾದನೆ ಅಲ್ಲ ಜಾಗತಿಕ ಷಡ್ಯಂತ್ರ ಎಂದು ಉಡುಪಿ ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
The attack in Pahalgam is not just an assault on our security forces but an attack on the very essence of our culture and way of life. It is a stark reminder that there are forces actively working to undermine the safety and existence of Hindus in our country. We must not be complacent; it is clear that there is a well-thought-out plan to destroy the fabric of our society," said Vishwaprasanna Tirtha Swamiji.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm