ಬ್ರೇಕಿಂಗ್ ನ್ಯೂಸ್
27-04-25 05:28 pm Mangalore Correspondent ಕರಾವಳಿ
ಮಂಗಳೂರು, ಎ.27 : ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದೀಗ ಅಂತಹದ್ದೇ ಆದೇಶ ರೈಲ್ವೇ ಇಲಾಖೆಯ ನೇಮಕಾತಿ ಪರೀಕ್ಷೆಗೂ ಕಾಣಿಸಿಕೊಂಡಿದ್ದು ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ಪ್ರವೇಶ ಪತ್ರದಲ್ಲಿ ನಮೂದಿಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಇದೇ ಎಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು ಮಂಗಳೂರಿನಲ್ಲಿ ಬೋಂದೆಲ್ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



ಈ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ಷೇಪಿಸಿದ್ದು ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತಂದಂತಾಗುತ್ತದೆ. ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.
A recent directive issued during the Railway Recruitment Board (RRB) examination has sparked controversy, after candidates were reportedly asked to remove religious symbols such as mangalsutra (sacred thread worn by married women), tilak (forehead mark), and janivara (sacred thread worn by Brahmin men) before entering the examination hall.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm