ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm