ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 09:07 pm
HK News Desk
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm