ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm